ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಆರು ಯೋಧರಿಗೆ ಶೌರ್ಯ ಚಕ್ರ ಪ್ರಶಸ್ತಿ

Last Updated 25 ಜನವರಿ 2020, 14:09 IST
ಅಕ್ಷರ ಗಾತ್ರ

ನವದೆಹಲಿ: ಹುತಾತ್ಮ ಯೋಧ ನಯಿಬ್‌ ಸುಬೇದಾರ್‌ ಸೊಂಬಿರ್‌ ಸೇರಿದಂತೆ ಆರು ಸೈನಿಕರಿಗೆ ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ.

ಲೆಫ್ಟಿನೆಂಟ್‌ ಕರ್ನಲ್‌ ಜ್ಯೋತಿ ಲಾಮ, ಮೇಜರ್‌ ಕೊನ್‌ಜೆನ್ಗ್‌ಬಾಂ ಬಿಜೇಂದ್ರ ಸಿಂಗ್‌, ನಯಿಬ್‌ ಸುಬೇದಾರ್‌ ನರೇಂದರ್‌ ಸಿಂಗ್‌ ಹಾಗೂ ನಾಯಕ್‌ ನರೇಶ್‌ ಕುಮಾರ್‌ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ಫೆಬ್ರುವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆದಿದ್ದ ಕಾರ್ಯಾಚರಣೆ ವೇಳೆ ಸೊಂಬಿರ್‌ ಹುತಾತ್ಮರಾಗಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT