ಚಿಕಿತ್ಸೆ ಫಲಕಾರಿಯಾಗದೆ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಮಂಗಳವಾರ ರೋಗಿಯೊಬ್ಬರು ಮೃತಪಟ್ಟಿದ್ದರು.ವೈದ್ಯರ ನಿರ್ಲಕ್ಷದ ಆರೋಪ ಹೊರಿಸಿ ಮೃತರ ಕುಟುಂಬದವರು ಕಿರಿಯ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಖಂಡಿಸಿ ವೈದ್ಯರು ನಡೆಸಿದ ಪ್ರತಿಭಟನೆಯಲ್ಲಿ ಆಸ್ಪತ್ರೆಯ ಎಲ್ಲಾ ಹೊರ ಹೋಗಿ ಸೇವೆಯನ್ನು 9 ರಿಂದ 9ರ ವರಗೆ ಸ್ಥಗಿತಗೊಳಿಸಲಾಗಿತ್ತು.