ನೋಯ್ಡಾ: ಇಲ್ಲಿನ ಬೆಹ್ಲೊಲ್ಪುರ ಗ್ರಾಮದ ಸಮೀಪ, ದಾಖಲೆಗಳಿಲ್ಲದೆಸಾಗಿಸುತ್ತಿದ್ದ₹1.16 ಕೋಟಿ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕಾರಿನಲ್ಲಿದ್ದ ವ್ಯಕ್ತಿಯ ಗುರುತು ಪತ್ತೆ ಮಾಡಲಾಗುತ್ತಿದೆ’ ಎಂದು ಗೌತಮ್ ಬುದ್ಧ ನಗರದ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಕೃಷ್ಣ ಹೇಳಿದ್ದಾರೆ.