‘ಗ್ರಾಮಸ್ಥರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಮೃತಪಟ್ಟ ಸಂತರಿಬ್ಬರೂ ನಿರಪರಾಧಿಗಳು. ನಾವು ಬೇರೆಲ್ಲವನ್ನು ಬದಿಗಿಟ್ಟು, ಮುಗ್ಧ ಜನರನ್ನು ಕೊಲ್ಲುವುದು ಸರಿಯೇ ಎಂದು ಯೋಚಿಸೋಣ. ಇಂಥ ಘಟನೆ ಸಂಭವಿಸಬೇಕಿತ್ತು ಎಂದೆನಿಸುತ್ತದೆಯೇ? ಆ ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲಿಸರು ಏನು ಮಾಡುತ್ತಿದ್ದರು’ ಎಂದು ಪ್ರಶ್ನಿಸಿದ್ದಾರೆ.