ಭಾಗವತ್ ಅವರ ಭಾಷಣವನ್ನು ಆರ್ಎಸ್ಎಸ್ ತಮ್ಮದೇ ಆದ ಇಂಟರ್ನೆಟ್ ಆಧಾರಿತ ರೇಡಿಯೊ ಚಾನೆಲ್ನಲ್ಲಿ ಪ್ರಸಾರ ಮಾಡಿದೆ.
ಎಚ್ಎಲ್ಸಿ ಸ್ಥಾಪಕ ಶಿವ್ ನಾಡಾರ್ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ, ನಿವೃತ್ತ ಜನರಲ್ ವಿ.ಕೆ.ಸಿಂಗ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮೊದಲಾದ ಗಣ್ಯರು ಭಾಗಿಯಾಗಿದ್ದರು.