ಬಿಜೆಪಿ ಬೆಂಬಲಿಗರಾಗಿರುವ ಕೊಲ್ಲಂ ತುಳಸಿ, ಕಳೆದ ಅಕ್ಟೋಬರ್ 12ರಂದು ಸಾರ್ವಜನಿಕ ಸಭೆಯಲ್ಲಿ, ‘ಶಬರಿಮಲೆ ದೇಗುಲ ಪ್ರವೇಶಿಸುವ ಋತುಸ್ರಾವ ವಯಸ್ಸಿನ ಮಹಿಳೆಯರ ದೇಹವನ್ನು ಎರಡು ತುಂಡು ಮಾಡಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಚೇರಿಗೆ ಮತ್ತು ಸುಪ್ರೀಂ ಕೋರ್ಟ್ಗೆ ಪಾರ್ಸಲ್ ಮಾಡಬೇಕು’ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.