’ಅನುಚ್ಛೇದ 25(1)ರಂತೆ ಧರ್ಮದ ಆಚರಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ’ ಎಂಬುದನ್ನು ಟಿಡಿಪಿ ಪರವಾಗಿ ಹಿರಿಯ ವಕೀಲ ರಾಕೇಶ್ ದ್ವಿವೇದಿ, ನ್ಯಾಯಮೂರ್ತಿಗಳಾದ ಆರ್.ಎಫ್.ನರಿಮನ್, ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದರು.