‘ಎಲ್ಲಿ ಧಾರ್ಮಿಕ ಸಮಸ್ಯೆಗಳನ್ನು ರಾಜಕೀಯವಾಗಿ ಪರಿಹರಿಸಲಾಗುತ್ತದೆಯೊ ಆ ದೇಶ ಉತ್ತಮ ಎನಿಸಿಕೊಳ್ಳುತ್ತದೆ. ಆದರೆ, ಎಲ್ಲಿ ರಾಜಕೀಯವೇ ಧಾರ್ಮಿಕ ಸಮಸ್ಯೆಗಳನ್ನು ಸೃಷ್ಟಿಸುತ್ತದೆಯೊ, ಅಂತಹ ಕಡೆ ಅನರ್ಹರ ಹಿಡಿತದಲ್ಲಿ ದೇಶ ಸಾಗುತ್ತಿದೆ ಎಂದು ನಾವೆಲ್ಲ ತಿಳಿಯಬೇಕು’ ಎಂದು ಮಾರ್ಟಿನ್ ಲೂಥರ್ ಅವರ ಮಾತುಗಳನ್ನು ಉಲ್ಲೇಖಿಸಿ ರಾವುತ್ ಟ್ವೀಟ್ ಮಾಡಿದ್ದಾರೆ. ಯಾವ ವಿಷಯದ ಕುರಿತು ಈ ಮಾತುಗಳನ್ನು ಆಡಿದ್ದಾರೆ ಎನ್ನುವುದನ್ನು ನಿರ್ಧಿಷ್ಟವಾಗಿ ತಿಳಿಸಿಲ್ಲ.