ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರೀಯ ಏಕತಾ ಪ್ರಶಸ್ತಿ ಆರಂಭ’

Last Updated 20 ಸೆಪ್ಟೆಂಬರ್ 2019, 19:40 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸಮಗ್ರತೆಗೆ ಕೊಡುಗೆ ನೀಡುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಪದ್ಮಪ್ರಶಸ್ತಿ ಮಾದರಿಯಲ್ಲಿಯೇ ‘ಸರ್ದಾರ್ ಪಟೇಲ್ ರಾಷ್ಟ್ರೀಯ ಏಕತಾ ಪ್ರಶಸ್ತಿ’ ನೀಡಲಾಗುವುದು ಎಂದು ಗೃಹ ಸಚಿವಾಲಯ ಶುಕ್ರವಾರ ತಿಳಿಸಿದೆ.

‘ಜನಾಂಗ, ವೃತ್ತಿ, ಹುದ್ದೆ, ಲಿಂಗ ಇವೆಲ್ಲವುಗಳ ಹೊರತಾಗಿ ಜನರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ವಿರಳಾತಿ ವಿರಳ ಪ್ರಕರಣಗಳಲ್ಲಿ ಮಾತ್ರ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆಯಾದವರ ಹೆಸರನ್ನು, ಗೆಜೆಟ್‌ನಲ್ಲಿ ಪ್ರಕಟಿಸಲಾಗುವುದು ಕಮಲದ ಎಲೆಯ ಆಕಾರದಲ್ಲಿನ ಬೆಳ್ಳಿ ಅಥವಾ ಚಿನ್ನದ ಪದಕವನ್ನು ಪ್ರಶಸ್ತಿಯಾಗಿ ನೀಡಲಾಗುತ್ತದೆ’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT