'ಪ್ರಸ್ತುತ ಪ್ರಕರಣದ ವಿಚಾರವಾಗಿ, ಭಾರತ ಸರ್ಕಾರವು ಸಂಬಂಧಪಟ್ಟ ರಾಜ್ಯ ಅಧಿಕಾರಿಗಳ ಸಭೆಯನ್ನು ಕರೆಯಬೇಕು. ಎನ್ಸಿಆರ್ ಪ್ರದೇಶದಲ್ಲಿ ಅಂತರರಾಜ್ಯ ಚಟುವಟಿಕೆಗಳನ್ನು ಸರಾಗಗೊಳಿಸುವ ಸಂಬಂಧ ಸಾಮಾನ್ಯ ಕಾರ್ಯಯೋಜನೆಯನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು' ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಎಂ.ಆರ್. ಷಾ ಅವರನ್ನೂ ಒಳಗೊಂಡ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.