ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ, ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆಪ್ರಜ್ವಲ್ ಅವರಿಗೆ ಸೂಚಿಸಿ ಈ ನೋಟಿಸ್ ಜಾರಿ ಮಾಡಿದೆ. ತಮ್ಮ ಅರ್ಜಿ ವಜಾಗೊಳಿಸಿ ಜನವರಿ 17ರಂದು ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಪರಾಜಿತ ಅಭ್ಯರ್ಥಿ, ಬಿಜೆಪಿಯ ಎ.ಮಂಜು ಮೇಲ್ಮನವಿ ಸಲ್ಲಿಸಿದ್ದರು.