ನವದೆಹಲಿ: ‘ಮಠದ ಅಧಿಕಾರ ಹಾಗೂ ಹಣಕಾಸು ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕೋರಲಾದ ಮನವಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗಬೇಕು’ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.