ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳದಿರಲು, ಅವರಿಗೆ ಮತ್ತೆ ಮೂರು ವಾರಗಳ ರಕ್ಷಣೆ ನೀಡಿತು. ಅವರ ವಿರುದ್ಧ ವಿವಿಧ ನಗರ–ಪಟ್ಟಣಗಳಲ್ಲಿ ದಾಖಲಿಸಿರುವ ಎಫ್ಐಆರ್ಗಳನ್ನು ವಜಾಗೊಳಿಸಿದ ನ್ಯಾಯಪೀಠ, ‘ಏಪ್ರಿಲ್ 21ರಂದು ರಿಪಬ್ಲಿಕ್ ಟಿ.ವಿಯಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹೊಸದಾಗಿ ದೂರು ಅಥವಾ ಎಫ್ಐಆರ್ ದಾಖಲಿಸಬಾರದು’ ಎಂದೂ ನಿರ್ದೇಶನ ನೀಡಿತು.