‘2014ರ ತೀರ್ಪಿನಲ್ಲಿ ನೀಡಲಾದ ಮಾರ್ಗಸೂಚಿಗಳು ಆರೋಪಿ ಕೇಂದ್ರಿತವಾಗಿದೆ. ಸಮಾಜ ಮತ್ತು ಸಂತ್ರಸ್ತರ ಹಿತಾಸಕ್ತಿ ಅದರಲ್ಲಿ ಇಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.