ಜಿಲ್ಲಾ ಶಿಕ್ಷಣ ಅಧಿಕಾರಿ ಮತ್ತುಪ್ರಾದೇಶಿಕ ಜಂಟಿ ನಿರ್ದೇಶಕರು ಶಾಲೆಗೆ ಭೇಟಿ ನೀಡಿದರು. ಮಕ್ಕಳ ಸಮಸ್ಯೆ ಆಲಿಸಿದ ಅಧಿಕಾರಿಗಳು ತಕ್ಷಣವೇ ಶಾಲಾ ಮಾನ್ಯತೆ ರದ್ದುಗೊಳಿಸಿದ್ದಾರೆ.ಶಾಲಾ ಸಿಬ್ಬಂದಿ ನಾಗರಾಜು ನಾಯ್ಡು ಅವರನ್ನು ಬಂಧಿಸಲಾಗಿದೆ.ಘಟನೆ ಕುರಿತು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಘಟನೆಯನ್ನು ವಿರೋಧಿಸಿ ಪೋಷಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.