ನಾನು ಕಳೆದ ಭಾನುವಾರ ಶ್ರೀಲಂಕಾಗೆ ಭೇಟಿ ನೀಡಿದಾಗ, ಸೇಂಟ್ ಆ್ಯಂಟನೀಸ್ ಚರ್ಚ್ಗೆ ಭೇಟಿ ನೀಡಿದ್ದೆ. ಅಲ್ಲಿ ಮುಗ್ಧ ಜೀವಗಳನ್ನು ಬಲಿತೆಗೆದುಕೊಂಡ ಭಯೋತ್ಪಾದನೆಯ ಕರಾಳ ಮುಖದ ದರ್ಶನವಾಯಿತು.ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಎಲ್ಲ ರಾಷ್ಟ್ರಗಳು ಒಂದಾಗಬೇಕುಎಂದು ಮೋದಿ ಹೇಳಿದ್ದಾರೆ. ಈ ಶೃಂಗಸಭೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಉಪಸ್ಥಿತರಿದ್ದರು.