ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಆತ್ಮಹತ್ಯೆ

Last Updated 30 ಮಾರ್ಚ್ 2018, 5:03 IST
ಅಕ್ಷರ ಗಾತ್ರ

ಲೋಕಾಪುರ: ಸಮೀಪದ ಮುದ್ದಾಪುರ ಗ್ರಾಮದ ರತೈತ ವಿಶ್ವನಾಥ ಶಿವಪ್ಪ ಶಿರಸಂಗಿ (45) ಸಾಲಬಾಧೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುದ್ದಾಪುರದ ಗ್ರಾಮೀಣ ಬ್ಯಾಂಕ್ ಮತ್ತು ಹೆಬ್ಬಾಳದ ವ್ಯವಸಾಯ ಸಹಕಾರಿ ಸಂಘದಲ್ಲಿ ₹ 9 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸಲಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿರುವ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಸುವರ್ಣಾ ಲೋಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT