‘ನೇಣಿಗೇರಿಸುವ ವ್ಯಕ್ತಿಯನ್ನು ಕಳುಹಿಸಿಕೊಡುವಂತೆ ಉತ್ತರ ಪ್ರದೇಶದ ಜೈಲು ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ’ ಎಂದು ತಿಹಾರ್ ಜೈಲಿನ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಿರ್ಭಯಾ ಅವರ ಹತ್ಯೆ ಮಾಡಿದವರನ್ನು ನೇಣಿಗೇರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 2018ರಲ್ಲಿ ಸುಪ್ರಿಂ ಕೋರ್ಟ್ ತಳ್ಳಿ ಹಾಕಿತ್ತು.