‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನೇತೃತ್ವದಲ್ಲಿ ಖಂಡಿತವಾಗಿಯೂ ನಾವು ಈ ಯುದ್ಧ ಗೆಲ್ಲುತ್ತೇವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.ಕೊರೊನಾ ಸೋಂಕಿನ ಕಡಿವಾಣಕ್ಕೆಸಂಸದರು ಮತ್ತು ಶಾಸಕರು ತಿಂಗಳ ವೇತನ ನೀಡುವುದಾಗಿ ಗುರುವಾರ ಎನ್ಸಿಪಿ ಘೋಷಿಸಿತ್ತು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ತಿಂಗಳ ಸಂಬಳ ನೀಡುವುದಾಗಿ ಹೇಳಿದ್ದಾರೆ.