ರಾಜ್ಯದಲ್ಲಿ ಪರಿಸ್ಥಿತಿ ಕಠೋರವಾಗಿದೆ ಎಂದಿರುವ ಶಿವಸೇನಾ, ಅತಿಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸುವ ಬಿಜೆಪಿ ಮಾತಿಗೆ ಅಚ್ಚರಿ ವ್ಯಕ್ತಪಡಿಸಿದೆ. ರಾಜ್ಯ ಹಲವು ಸಮಸ್ಯೆಗಳಲ್ಲಿ ಸಿಲುಕಿದ್ದು, ಉದ್ಧವ್ ಠಾಕ್ರೆ ಜೊತೆಗಿನ ಮೈತ್ರಿ ಮಾತುಕತೆ ಇನ್ನೂ ಡೋಲಾಯಮಾನ ಆಗಿರುವಾಗ ಬಿಜೆಪಿ ಈ ನಿಲುವು ತಾಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.