‘ಶಾಹೀನ್ ಬಾಗ್ ಪ್ರತಿಭಟನಾಕಾರರು ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ಜಾಥಾ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಆದರೆ, ಅವರ ಸಂದರ್ಶನಕ್ಕೆ ಸಮಯ ನಿಗದಿಯಾಗದೇ ಜಾಥಾ ಹಮ್ಮಿಕೊಳ್ಳಲು ಸಾಧ್ಯವಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ಅವರೊಂದಿಗೆ ಸದ್ಯ ಮಾತುಕತೆ ಮುಂದುವರಿಸಿದ್ದೇವೆ. ಅವರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ,’ ಎಂದು ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ ಮೀನಾ ತಿಳಿಸಿದ್ದಾರೆ.