ಲೋಕಸಭಾ ಚುನಾವಣೆ ಫಲಿತಾಂಶದ ಪರಾಮರ್ಶೆ ನಡೆಸುವುದು ಮತ್ತು ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲು ಸೇರಿದ್ದ ಎನ್ಸಿಪಿ ಸಭೆಯಲ್ಲಿ ಅವರು ಮಾತನಾಡಿದವರು. ‘ಕಾಂಗ್ರೆಸ್–ಎನ್ಸಿಪಿ ಮೈತ್ರಿ ಮುಂದುವರಿಯಬಾರದು ಎಂಬ ಉದ್ದೇಶದಿಂದ ಮಾಧ್ಯಮದ ಒಂದು ವರ್ಗ ಇಂಥ ವದಂತಿ ತೇಲಿಬಿಡುತ್ತಿದೆ’ ಎಂದು ಆರೋಪಿಸಿದರು.