<p><strong>ನವದೆಹಲಿ:</strong> ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಲೇಖಕ ಶಶಿ ತರೂರ್ ಮತ್ತು ಕವಿ, ನಾಟಕಕಾರ ನಂದ ಕಿಶೋರ್ ಆಚಾರ್ಯ ಸೇರಿದಂತೆ ವಿವಿಧ ಭಾಷೆಗಳ 23 ಲೇಖಕರು 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಶಶಿ ತರೂರು ಅವರ ಇಂಗ್ಲಿಷ್ ಕೃತಿ ‘ಆ್ಯನ್ ಎರಾ ಆಫ್ ಡಾರ್ಕ್ನೆಸ್’ ಮತ್ತು ನಂದ ಕಿಶೋರ್ ಆಚಾರ್ಯ ಅವರ ಹಿಂದಿ ಕವನ ಸಂಕಲನ ‘ಛೀಲಾತೆ ಹುಯೆ ಅಪ್ನೆ ಕೊ’ ಪ್ರಶಸ್ತಿಗೆ ಆಯ್ಕೆಯಾಗಿವೆ.</p>.<p>ಬುಧವಾರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಘೋಷಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಲೇಖಕ ಶಶಿ ತರೂರ್ ಮತ್ತು ಕವಿ, ನಾಟಕಕಾರ ನಂದ ಕಿಶೋರ್ ಆಚಾರ್ಯ ಸೇರಿದಂತೆ ವಿವಿಧ ಭಾಷೆಗಳ 23 ಲೇಖಕರು 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಶಶಿ ತರೂರು ಅವರ ಇಂಗ್ಲಿಷ್ ಕೃತಿ ‘ಆ್ಯನ್ ಎರಾ ಆಫ್ ಡಾರ್ಕ್ನೆಸ್’ ಮತ್ತು ನಂದ ಕಿಶೋರ್ ಆಚಾರ್ಯ ಅವರ ಹಿಂದಿ ಕವನ ಸಂಕಲನ ‘ಛೀಲಾತೆ ಹುಯೆ ಅಪ್ನೆ ಕೊ’ ಪ್ರಶಸ್ತಿಗೆ ಆಯ್ಕೆಯಾಗಿವೆ.</p>.<p>ಬುಧವಾರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಘೋಷಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>