ಈ ವಿಚಾರವನ್ನು ಸಂಸ್ಥೆಯ ಉಮಾಕಾಂತ ದೀಕ್ಷಿತ್ ಎಂಬುವವರು ಬಹಿರಂಗಪಡಿಸಿದ್ದಾರೆ. ಜತೆಗೆ, ಸಂಸದೆ ನಾಪತ್ತೆಯಾಗಿಲ್ಲ, ಅನಾರೋಗ್ಯದಿಂದಾಗಿ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದೆ ದೂರವಾಣಿ ಮೂಲಕ ಸತತವಾಗಿ ಸಂಪರ್ಕದಲ್ಲಿದ್ದಾರೆ. ವಲಸೆ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಲಾಕ್ ನನ್ನಿಂದ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ದೀಕ್ಷಿತ್ ತಿಳಿಸಿದ್ದಾರೆ.