ಮುಂಬರುವ ಕರ್ನಾಟಕ ಉಪಚುನಾವಣಿಯಲ್ಲಿಬಿಜೆಪಿಯ ಕೆಲ ಮುಖಂಡರು ಕಾಂಗ್ರೆಸ್ ಟಿಕೆಟ್ಗಾಗಿ ಆ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆಎಂಬುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಂದೇನಾಗುತ್ತದೆ ಎಂಬ ಅರಿವಿಲ್ಲದೆ ಯಾರಾದರೂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡುವಂತಹ ದುಡುಕಿನ ಕ್ರಮ ಕೈಗೊಳ್ಳಬಾರದು ಎಂದರು.