<p><strong>ನವದೆಹಲಿ:</strong>ಜೆಎನ್ಯುನಲ್ಲಿ ನಡೆದ ಹಿಂಸಾಚಾರ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.<br /><br />ವಿದ್ಯಾರ್ಥಿಗಳ ಮೇಲೆ ಗಂಭೀರ ಹಲ್ಲೆ ನಡೆದಿದೆ.ಪೊಲೀಸರು ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಿ ಶಾಂತಿ ಸ್ಥಾಪಿಸಬೇಕು. ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ವಿದ್ಯಾರ್ಥಿಗಳು ಸುರಕ್ಷಿತರಾಗಿಲ್ಲದಿರುವಾಗದೇಶ ಹೇಗೆ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೇಜ್ರಿವಾಲ್ ಟ್ವೀಟಿಸಿದ್ದಾರೆ.</p>.<p>ಜೆಎನ್ಯು ಶಿಕ್ಷಕರ ಸಂಘಟನೆ ಆಯೋಜಿಸಿದ್ದ ಸಾರ್ವಜನಿಕ ಸಭೆ ವೇಳೆ ಜೆಎನ್ಯು ವಿದ್ಯಾರ್ಥಿ ಸಂಘಟನೆಗಳ ಯೂನಿಯನ್ ಮತ್ತು ಎಬಿವಿಪಿ ನಡುವೆ ಘರ್ಷಣೆಯುಂಟಾಗಿದೆ ಎಂದು ಮೂಲಗಳು ಹೇಳಿವೆ.<br /><br /><strong>ಇದನ್ನೂ ಓದಿ</strong> :<a href="https://www.prajavani.net/stories/national/masked-mob-attacks-students-teachers-at-jnu-delhi-695768.html" target="_blank">ಮುಖವಾಡ ಧರಿಸಿದ ದುಷ್ಕರ್ಮಿಗಳಿಂದಜೆಎನ್ಯು ವಿದ್ಯಾರ್ಥಿ, ಶಿಕ್ಷಕರ ಮೇಲೆ ಹಲ್ಲೆ</a></p>.<p>ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷೆ ಆಶೆ ಘೋಷ್ ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಸದಸ್ಯರು ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳ ಯೂನಿಯನ್ ಆರೋಪಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಜೆಎನ್ಯುನಲ್ಲಿ ನಡೆದ ಹಿಂಸಾಚಾರ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.<br /><br />ವಿದ್ಯಾರ್ಥಿಗಳ ಮೇಲೆ ಗಂಭೀರ ಹಲ್ಲೆ ನಡೆದಿದೆ.ಪೊಲೀಸರು ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಿ ಶಾಂತಿ ಸ್ಥಾಪಿಸಬೇಕು. ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ವಿದ್ಯಾರ್ಥಿಗಳು ಸುರಕ್ಷಿತರಾಗಿಲ್ಲದಿರುವಾಗದೇಶ ಹೇಗೆ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೇಜ್ರಿವಾಲ್ ಟ್ವೀಟಿಸಿದ್ದಾರೆ.</p>.<p>ಜೆಎನ್ಯು ಶಿಕ್ಷಕರ ಸಂಘಟನೆ ಆಯೋಜಿಸಿದ್ದ ಸಾರ್ವಜನಿಕ ಸಭೆ ವೇಳೆ ಜೆಎನ್ಯು ವಿದ್ಯಾರ್ಥಿ ಸಂಘಟನೆಗಳ ಯೂನಿಯನ್ ಮತ್ತು ಎಬಿವಿಪಿ ನಡುವೆ ಘರ್ಷಣೆಯುಂಟಾಗಿದೆ ಎಂದು ಮೂಲಗಳು ಹೇಳಿವೆ.<br /><br /><strong>ಇದನ್ನೂ ಓದಿ</strong> :<a href="https://www.prajavani.net/stories/national/masked-mob-attacks-students-teachers-at-jnu-delhi-695768.html" target="_blank">ಮುಖವಾಡ ಧರಿಸಿದ ದುಷ್ಕರ್ಮಿಗಳಿಂದಜೆಎನ್ಯು ವಿದ್ಯಾರ್ಥಿ, ಶಿಕ್ಷಕರ ಮೇಲೆ ಹಲ್ಲೆ</a></p>.<p>ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷೆ ಆಶೆ ಘೋಷ್ ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಸದಸ್ಯರು ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳ ಯೂನಿಯನ್ ಆರೋಪಿಸಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>