ಭೋಪಾಲದಲ್ಲಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರ್ಧಾರ ಬಗ್ಗೆ ತಿಳಿಸಲು ಗುರುವಾರಜಿವಿಎಲ್ ರಾವ್ ಮತ್ತು ಬಿಜೆಪಿಯ ಇತರ ನಾಯಕರು ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು.ಸುದ್ದಿಗೋಷ್ಠಿ ನಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಶೂ ಎಸೆದಿದ್ದಾರೆ. ಶೂ ಎಸೆದ ವ್ಯಕ್ತಿ ವೃತ್ತಿಯಲ್ಲಿ ವೈದ್ಯರಾಗದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.