‘ಬಿಜೆಪಿ ಎನ್ನುವುದು ತಲೆಕೆಡಿಸುವ ಕಾರ್ಖಾನೆ. ರಮೇಶ್ ಜಾರಕಿಹೊಳಿ ನಮ್ಮ ಜತೆ ಇರುವಾಗ ಸರಿಯಾಗಿದ್ದರು, ಈಗ ಅಲ್ಲಿದವರ ಹಾಗೆಯೇ ಆಗಿಬಿಟ್ಟಿದ್ದಾರೆ. ನಮ್ಮಿಂದ ಯಾರೂ ಬಿಜೆಪಿ ಸೇರೊಲ್ಲ. ರಮೇಶ್ ಸಂಪೂರ್ಣ ಗುಣಮುಖರಾದ ನಂತರ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡ್ತೇವೆ,’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.