1984ರಲ್ಲಿ ದಕ್ಷಿಣ ದೆಹಲಿಯ ಮಹಿಪಲ್ಪುರ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಹರದೇವ್ ಸಿಂಗ್ ಮತ್ತು ಅವತಾರ್ ಸಿಂಗ್ ಎನ್ನುವವರನ್ನು ನರೇಶ್ ಶೆರಾವತ್ ಮತ್ತು ಯಶಪಾಲ್ ಸಿಂಗ್ ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಇಬ್ಬರು ತಪ್ಪಿಸ್ಥರು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಜಯ್ ಪಾಂಡೆ ತೀರ್ಪು ನೀಡಿದ್ದಾರೆ.