ತಮ್ಮ ಪಕ್ಷದ ಸಹದ್ಯೋಗಿ ಹಾಗೂ ಮಾಜಿ ಶಾಸಕ ಮೊಹಮ್ಮದ್ ಯೂಸಪ್ ತಾರಿಗಾಮಿಅನಾರೋಗ್ಯದಿಂದ ಬಳಲುತ್ತಿದ್ದು ಅವರಭೇಟಿಗಾಗಿತಮಗೆ ಕಾಶ್ಮೀರಕ್ಕೆ ತೆರಳಲು ಅವಕಾಶ ನೀಡಬೇಕು ಎಂದುಸೀತಾರಾಂ ಯೆಚೂರಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಪೀಠ ಕಾಶ್ಮೀರಕ್ಕೆ ತೆರಳಲು ಅವಕಾಶ ನೀಡಿದೆ.