ಭಯದ ವಾತಾವರಣ: ‘ನಮ್ಮ ಪ್ರದೇಶದಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದರೂ ಭಯದ ವಾತಾವರಣವಿದೆ. ನಾವು ಜೊತೆಯಾಗಿ ಈದ್, ಹೋಲಿ, ದೀಪಾವಳಿ ಆಚರಿಸಿದ್ದೆವು. ಆದರೆ ಇಂಥ ಘಟನೆಯನ್ನು ಎದುರಿಸಿರಲಿಲ್ಲ. ಹಿಂಸಾಚಾರದಲ್ಲಿ ತೊಡಗಿದ್ದವರು ಯಾರೂ ಈ ಪ್ರದೇಶದವರು ಅಲ್ಲ, ಅವರೆಲ್ಲ ಹೊರಗಿನಿಂದ ಬಂದವರು. ಶಿವ ವಿಹಾರದಲ್ಲಿ ನನ್ನ ಗಾರ್ಮೆಂಟ್ ಮಳಿಗೆಯಿದ್ದು, ಗಲಭೆ ಸಂದರ್ಭದಲ್ಲಿ ಸ್ಥಳೀಯ ಹಿಂದೂಗಳು ನನ್ನನ್ನು ರಕ್ಷಣೆ ಮಾಡಿದರು’ಎಂದು ಮೊಹಮ್ಮದ್ ಯೂನಸ್ ಹೇಳಿದರು.