<p><strong>ಲಖನೌ: </strong>ಹತ್ಯೆಗೀಡಾದ ಕಮಲೇಶ್ ತಿವಾರಿ ಅವರ ಪತ್ನಿ ಕಿರಣ್ ತಿವಾರಿ ಅವರನ್ನು ಹಿಂದೂ ಸಮಾಜ್ ಪಾರ್ಟಿಯ ಅಧ್ಯಕ್ಷೆಯಾಗಿ ಶನಿವಾರ ನೇಮಕ ಮಾಡಲಾಗಿದೆ.</p>.<p>‘ನನ್ನ ಪತಿಗೆ ಉತ್ತರ ಪ್ರದೇಶ ಸರ್ಕಾರ ಅಗೌರವ ತೋರಿದೆ. ನನ್ನ ಬೇಡಿಕೆಗಳಿಗೂ ಸ್ಪಂದಿಸಿಲ್ಲ‘ ಎಂದು ಕಿರಣ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.</p>.<p>ಕಮಲೇಶ್ ತಿವಾರಿ ಅವರು ಈಚೆಗೆ ತಮ್ಮ ಕಚೇರಿಯಲ್ಲೇ ಹತ್ಯೆಗೀಡಾಗಿದ್ದರು. ಈ ಸಂಬಂಧ ಎಂಟು ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.</p>.<p>‘ಪತಿಯ ಕೊಲೆಗಾರರನ್ನು ಗಲ್ಲಿಗೇರಿಸಬೇಕು’ ಎಂದೂ ಕಿರಣ್ ಆಗ್ರಹಿಸಿದ್ದಾರೆ. ಪತಿಯ ಪ್ರತಿಮೆ ಸ್ಥಾಪಿಸಬೇಕು ಎಂಬ ಅವರ ಬೇಡಿಕೆಯನ್ನು ಉತ್ತರ ಪ್ರದೇಶ ಸರ್ಕಾರ ತಳ್ಳಿಹಾಕಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಹತ್ಯೆಗೀಡಾದ ಕಮಲೇಶ್ ತಿವಾರಿ ಅವರ ಪತ್ನಿ ಕಿರಣ್ ತಿವಾರಿ ಅವರನ್ನು ಹಿಂದೂ ಸಮಾಜ್ ಪಾರ್ಟಿಯ ಅಧ್ಯಕ್ಷೆಯಾಗಿ ಶನಿವಾರ ನೇಮಕ ಮಾಡಲಾಗಿದೆ.</p>.<p>‘ನನ್ನ ಪತಿಗೆ ಉತ್ತರ ಪ್ರದೇಶ ಸರ್ಕಾರ ಅಗೌರವ ತೋರಿದೆ. ನನ್ನ ಬೇಡಿಕೆಗಳಿಗೂ ಸ್ಪಂದಿಸಿಲ್ಲ‘ ಎಂದು ಕಿರಣ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.</p>.<p>ಕಮಲೇಶ್ ತಿವಾರಿ ಅವರು ಈಚೆಗೆ ತಮ್ಮ ಕಚೇರಿಯಲ್ಲೇ ಹತ್ಯೆಗೀಡಾಗಿದ್ದರು. ಈ ಸಂಬಂಧ ಎಂಟು ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.</p>.<p>‘ಪತಿಯ ಕೊಲೆಗಾರರನ್ನು ಗಲ್ಲಿಗೇರಿಸಬೇಕು’ ಎಂದೂ ಕಿರಣ್ ಆಗ್ರಹಿಸಿದ್ದಾರೆ. ಪತಿಯ ಪ್ರತಿಮೆ ಸ್ಥಾಪಿಸಬೇಕು ಎಂಬ ಅವರ ಬೇಡಿಕೆಯನ್ನು ಉತ್ತರ ಪ್ರದೇಶ ಸರ್ಕಾರ ತಳ್ಳಿಹಾಕಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>