ಭಾರತವು ಸೇರಿದಂತೆ ಹೆಚ್ಚಿನ ರಾಷ್ಟ್ರಗಳಿಗೆ ಕಲ್ಲಿದ್ದಲು ಪ್ರಮುಖ ಶಕ್ತಿ ಮೂಲವಾಗಿದೆ. ಹಸಿರು ಗಣಿಗಾರಿಕೆಗಾಗಿ ಪರಿಸರ ಸ್ನೇಹಿ ತಂತ್ರಜ್ಞಾನಗಳ ಅಭಿವೃದ್ಧಿಪಡಿಸುವ ಅಗತ್ಯವೂ ಇದೆ. ನೈಸರ್ಗಿಕ ಸಂಪನ್ಮೂಲಗಳ ಪರಿಸರ ಸ್ನೇಹಿ ಬಳಕೆ ಖಾತ್ರಿಪಡಿಸಲು ಮುಗಿದು ಹೋಗುವ ಇಂಧನ ಬಳಕೆ ಮತ್ತು ಸಂಸ್ಕರಣ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಸರ ತಜ್ಞರು ಜಾರಿಗೊಳಿಸಬಹುದಾದ ಚಿಂತನೆಗೊಂದಿಗೆ ಮುಂದೆ ಬರಬೇಕು ಕೋವಿಂದ್ ಕರೆ ನೀಡಿದ್ದಾರೆ.