ಬುಧವಾರ ವಿಪಕ್ಷಗಳು ನಡೆಸುವ ರ್ಯಾಲಿಯಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ದೆಹಲಿ ತಲುಪಿದ್ದರು.ಮಮತಾ ಸ್ವಾಗತ ಕೋರಿ ಹಲವಾರು ಪೋಸ್ಟರ್ಗಳು ದೆಹಲಿಯಲ್ಲಿ ಕಾಣಿಸಿಕೊಂಡಿದ್ದು, ದೀದಿ, ಮನ ಬಿಚ್ಚಿ ನಕ್ಕು ಬಿಡಿ ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ ಎಂಬ ಪೋಸ್ಟರ್ ಹೆಚ್ಚು ಗಮನ ಸೆಳೆದಿದೆ.