ಗುರುವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಮೃತಿ ಇರಾನಿ, ತಾವು ಯಾರ ಪರ ನಿಲ್ಲುತ್ತಿದ್ದೇವೆ ಎಂಬುದು ಸುದ್ದಿಗಳನ್ನು ತಿಳಿದುಕೊಂಡಿರುವವರಿಗೆ ಗೊತ್ತಿರುತ್ತದೆ. ಸಿಆರ್ಪಿಎಫ್ ಯೋಧರು ಹುತಾತ್ಮರಾದಾಗ ಸಂಭ್ರಮಿಸಿದವರೊಂದಿಗೆ ನೀವು ನಿಲ್ಲುತ್ತಿದ್ದೀರಿ ಎಂಬುದು ನಿಮಗೆ ಗೊತ್ತಿರಬೇಕು ಎಂದು ದೀಪಿಕಾಳಜೆಎನ್ಯುಭೇಟಿಬಗ್ಗೆ ಪ್ರತಿಕ್ರಿಯಿಸಿದ್ದಾರೆ.