ಪುಣೆಯಲ್ಲಿ ನಡೆದ ವರ್ಡ್ಸ್ ಕೌಂಟ್ ಫೆಸ್ಟಿವಲ್ನಲ್ಲಿ ಭಾನುವಾರ ಭಾಗವಹಿಸಿದ ಸ್ಮತಿ ಅವರು, ವರ್ಚಸ್ಸು ಹೊಂದಿರುವ ನಾಯಕರೊಂದಿಗೆ ಕೆಲಸ ಮಾಡುವುದಕ್ಕಾಗಿ ನಾನು ರಾಜಕೀಯಕ್ಕೆ ಬಂದೆ. ದಿವಂಗತ ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡಲು ಸಾಧ್ಯವಾಗಿದ್ದಕ್ಕೆ ನಾನು ತುಂಬಾ ಅದೃಷ್ಟವಂತೆ ಎಂದು ಹೇಳಿದ್ದಾರೆ.