ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಕೈಗೊಂಡ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ಸೋನಿಯಾ, ಬಿಜೆಪಿ ಸರ್ಕಾರ ತನ್ನದೇ ಜನರ ಮೇಲೆ ಯುದ್ಧ ಸಾರಿದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ‘ಧ್ರುವೀಕರಣದ ಲಿಪಿಕಾರರು’ ಎಂದು ಟೀಕಿಸಿದ್ದರು.