ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೊಳಿಸಲು ಯಾವ ರಾಜ್ಯವು ಹಿಂದೇಟು ಹಾಕುವಂತಿಲ್ಲ. ಸಂವಿಧಾನ ಬದ್ಧವಾಗಿಯೇ ಸಂಸತ್ನಲ್ಲಿ ಅನುಮೋದನೆಗೊಂಡಿದ್ದು, ಅದರ ಜಾರಿಗೆ ವಿರೋಧಿಸುವಂತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಹೇಳಿಕೆ ಮಹತ್ವ ಪಡೆದಿದೆ.