ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಮುಂದುವರಿಕೆ ವಿಚಾರದ ಬಗ್ಗೆ ಮಾತನಾಡಿದ ಗೌಡರು, ರತ್ನಪ್ರಭಾ ಅವರು ಚುನಾವಣೆಯಲ್ಲಿ ನಿಷ್ಪಕ್ಷಪಾತವಾಗಿ ನಡೆದು ಕೊಳ್ಳಬೇಕು. ಇಲ್ಲವಾದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದಿದ್ದಾರೆ. ನಾನು ಚುನಾವಣಾ ಪೂರ್ವ ಸಮೀಕ್ಷೆ ನೋಡಿ ಸುಮ್ಮನೆ ಕೂರೋದಿಲ್ಲ. ಈ ಸಾರಿ ಕಾಂಗ್ರೆಸ್, ಬಿಜೆಪಿ ಬಿಟ್ಟು ಸರ್ಕಾರ ಮಾಡಲೇಬೇಕು ಎಂಬ ಹಠ ನನ್ನದು ಎಂದಿದ್ದಾರೆ.