ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಲೇಖನಗಳನ್ನು ಪ್ರಸ್ತಾಪಿಸಿದ ಅವರು, ‘ನ್ಯಾಯಾಲಯದ ಘನತೆಗೆ ಧಕ್ಕೆ ಒದಗುವ ಪರಿಸ್ಥಿತಿ ಬಂದರೆ ತ್ಯಾಗ ಮಾಡುವ ವ್ಯಕ್ತಿಗಳಲ್ಲಿ ನಾನೇ ಮೊದಲಿಗನಾಗಿರುತ್ತೇನೆ. ನಾನು ಯಾರ ಪ್ರಭಾವಕ್ಕೂ ಒಳಗಾಗಿಲ್ಲ. ಈ ಭೂಮಿ ಮೇಲಿನ ಯಾವುದೇ ವಸ್ತು ಅಥವಾ ವ್ಯಕ್ತಿಯ ಆಮಿಷ ಕ್ಕೂ ಒಳಗಾಗುವುದಿಲ್ಲ’ ಎಂದರು.