ಇದು ಎರಡನೆ ಬಾರಿಗೆ ನೀಡುತ್ತಿರುವ ಸೂಚನೆಯಾಗಿದ್ದು, ನಾಲ್ಕು ವಾರಗಳ ಹಿಂದೆ ಪ್ರತಿಕ್ರಿಯೆ ಕೇಳಿ ನೋಟೀಸ್ ಜಾರಿ ಮಾಡಿತ್ತು.
ಆದರೆ, ಜಾರ್ಖಂಡ್, ನಾಗಾಲ್ಯಾಂಡ್ ಮತ್ತು ತಮಿಳುನಾಡು ಬಿಟ್ಟರೆ ಬೇರೆ ಯಾವುದೇ ರಾಜ್ಯಗಳು ಪ್ರತಿಕ್ರಿಯೆ ನೀಡಿಲ್ಲ. ಆಧಾರ್ ಕಾರ್ಡ್ ಜೊತೆ ಪಡಿತರ ಚೀಟಿ ಲಿಂಕ್ ಮಾಡದಿದ್ದರೆ, ಆಹಾರ ಪದಾರ್ಥಗಳನ್ನು ನಿರಾಕರಿಸಿದ್ದರಿಂದ ಉತ್ತರ ಭಾರತದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು.ಕೆಲವು ಕಡೆ ಸಾವುಸಂಭವಿಸಿದ್ದು ವರದಿಯಾಗಿತ್ತು.