ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ಉತ್ತರಾಖಂಡ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ, ಚತ್ತೀಸಗಢ, ಪಶ್ಚಿಮ ಬಂಗಾಳ , ದೆಹಲಿ ಮತ್ತು ರಾಷ್ಟ್ರ ರಾಜಧಾನಿ ವಲಯ (ಎನ್ಸಿಆರ್)ಗಳಿಗೆ ಸುಪ್ರೀಂ ನೋಟಿಸ್ ನೀಡಿದೆ.
ಈ ರಾಜ್ಯದ ಸರ್ಕಾರಗಳು ತಮ್ಮ ರಾಜ್ಯದಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಭದ್ರತೆ ನೀಡುವ ಬಗ್ಗೆ ಮುತುವರ್ಜಿ ವಹಿಸಬೇಕು ಮತ್ತು ವಿದ್ಯಾರ್ಥಿಗಳ ರಕ್ಷಣೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಖಾತರಿ ಪಡಿಸಿಕೊಳ್ಳಬೇಕೆಂದು ನ್ಯಾಯಾಲಯ ಹೇಳಿದೆ.