ವಿರೋಧ ಪಕ್ಷದ ಒತ್ತಾಯ ಮತ್ತು ರಾಜ್ಯಪಾಲರ ಆದೇಶಗಳ ಹೊರತಾಗಿಯೂ ಸ್ಪೀಕರ್ ವಿಧಾನಸಭೆಯನ್ನು ಮುಂದೂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದ ಬಿಜೆಪಿ, ‘ಮುಖ್ಯಮಂತ್ರಿ ಕಮಲನಾಥ್ ಅವರ ಸರ್ಕಾರ ಸಂಖ್ಯಾಬಲಕಳೆದುಕೊಂಡಿದ್ದು, ಕೂಡಲೇ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ಸೂಚಿಸಬೇಕು,’ ಎಂದು ಕೋರಿಕೆ ಸಲ್ಲಿಸಿತ್ತು.