ತಾಲ್ಲೂಕು, ಜಿಲ್ಲೆ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದಲ್ಲಿ ದೂರು ಪರಿಹಾರ ಸಮಿತಿಗಳನ್ನು ರಚಿಸುವುದಾಗಿ ಭಾರತೀಯ ವಕೀಲರ ಸಂಘವು 2002ರ ಸೆಪ್ಟೆಂಬರ್ನಲ್ಲಿ ನಿರ್ಣಯ ಅಂಗೀಕರಿಸಿದೆ. ವಕೀಲರು ಮುಷ್ಕರ ನಡೆಸಬಾರದು ಎಂದು ಈಹಿಂದೆ ತೀರ್ಪುಗಳೂ ಬಂದಿವೆ. ಹಾಗಿದ್ದರೂ, ವಕೀಲರು ಮುಷ್ಕರ ನಡೆಸುತ್ತಿದ್ದಾರೆ ಎಂದು ಪೀಠ ಹೇಳಿದೆ.