ತಮ್ಮ ತವರು ಜಿಲ್ಲೆಗೆ ಭೇಟಿ ನೀಡಲು ಆಹ್ವಾನ ನೀಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನಿಕ್ಲಾಸ್ ಧನ್ಯವಾದ ಹೇಳಿದರು. ‘ವರ್ಷದ ಆರಂಭದಲ್ಲಿ ಸ್ವಿಟ್ಜರ್ಲೆಂಡ್ಗೆ ಭೇಟಿ ನೀಡಿದ್ದ ಪಿಣರಾಯಿ ಅವರು ನನಗೆ ಆಹ್ವಾನ ನೀಡಿದ್ದರು. ನನ್ನ ಪತ್ನಿ, ಮಕ್ಕಳ ಜೊತೆ ಇಲ್ಲಿಗೆ ಬಂದಿದ್ದೇನೆ’ ಎಂದರು. ಪಿಣರಾಯಿ ಕೂಡ ಕಣ್ಣೂರು ಜಿಲ್ಲೆಯವರು.