ನಡುಕಟ್ಟುಪಟ್ಟಿ ಸಮೀಪ ಮನೆಯಲ್ಲಿಆಡುತ್ತಿದ್ದ ಮಗು ಶುಕ್ರವಾರ ಸಂಜೆ ಕೊಳವೆಬಾವಿಗೆ ಬಿದ್ದಿತ್ತು. ಕೇಂದ್ರ ಮತ್ತು ರಾಜ್ಯ–ಸರ್ಕಾರಗಳ ಹಲವು ಸಂಸ್ಥೆಗಳು ಮಗುವನ್ನು ರಕ್ಷಿಸಲು ಅವಿರತ ಶ್ರಮಿಸಿತು. ಸಾವಿರಾರು ಮಂದಿ ಮಗುಸುರಕ್ಷಿತವಾಗಿ ಹೊರಬರಲಿ ಎಂದು ಪ್ರಾರ್ಥಿಸಿದ್ದರು.ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮಗುವಿನ ಜೀವ ಉಳಿಯಲಿ ಎಂದು ಪ್ರಾರ್ಥಿಸಿದ್ದರು.