ಸ್ಥಳೀಯ ಸಂಸ್ಥೆಯು ಯಾವುದೇ ಆಸ್ತಿ ಮತ್ತು ಸೇವೆಗೆ ಸಂಬಂಧಿಸಿದಂತೆ ತೆರಿಗೆ ವಿಧಿಸುವ, ವರ್ಗೀಕರಿಸುವ ಅಧಿಕಾರ ಹೊಂದಿದೆ. ಕಾಯ್ದೆಗೆ ತಿದ್ದು ಪಡಿ ತಂದಿದ್ದನ್ನು ಅರ್ಥೈಸಿಕೊಳ್ಳಲು ಹೈಕೋರ್ಟ್ ವಿಫಲವಾಗಿದೆ. ಹೋಟೆಲ್, ಕಲ್ಯಾಣ ಮಂಟಪಗಳ ಅಧಿಕ ಪ್ರಮಾಣದ ಘನತ್ಯಾಜ್ಯದ ವಿಲೇ ವಾರಿಯ ಜವಾಬ್ದಾರಿ ಸ್ಥಳೀಯ ಸಂಸ್ಥೆಯದ್ದಾಗಿದೆ ಎಂದು ಬಿಬಿಎಂಪಿ ಪರ ವಕೀಲ ಸಂಜಯ್ ನುಲಿ ವಿವರಿಸಿದರು.