ಬಾಲಕನ ತಂದೆಯ ಬೇಕರಿಯಲ್ಲಿಯೇ ಈ ದುರಂತ ಸಂಭವಿಸಿದೆ.ನೌಕರರೆಲ್ಲ ಮನೆಗೆ ಹೋದ ಬಳಿಕ ಬಾಲಕ ಓವನ್ ಬಂದ್ ಮಾಡಲು ಹೋಗಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಅದರೊಳಗೆ ಸಿಲುಕಿಕೊಂಡಿದ್ದಾನೆ. ಅಲ್ಲಿಂದ ಹೊರ ಬರುವುದು ಆತನಿಗೆ ಸಾಧ್ಯವಾಗಲಿಲ್ಲ. ಕೆಲ ಸಮಯದ ನಂತರ ಮಗನನ್ನು ಹುಡುಕಲು ಪ್ರಾರಂಭಿಸಿದ ಪೋಷಕರಿಗೆ ಬಾಲಕ ಓವನ್ನಲ್ಲಿ ಸಿಲುಕಿಕೊಂಡಿರುವುದು ಗೊತ್ತಾಗಿದೆ.