ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೂರ್ಯ, ಬಾಂಗ್ಲಾ ವಲಸಿಗರು ಕರ್ನಾಟಕದ ಜನರಿಗೆ ಗಂಭೀರ ಆರ್ಥಿಕ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಹೇಳಿದ್ದಾರೆ. ‘ರಾಜ್ಯ ಸರ್ಕಾರ ಮತ್ತು ಕೆಲವು ಸಂಸ್ಥೆಗಳಿಂದ ಅಕ್ರಮವಾಗಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಇತರೆ ದಾಖಲೆಗಳನ್ನು ಪಡೆದುಕೊಂಡು ಅವರು ಉದ್ಯೋಗ ಪಡೆಯುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.