ಬುಧವಾರ ಗ್ರಾಮ ಕಂದಾಯ ಅಧಿಕಾರಿ (ವಿಆರ್ಒ) ಅನಂತಯ್ಯ ಎಂಬುವವರುಲಂಚ ಪಡೆಯುತ್ತಿದ್ದಾಗ ಎಸಿಬಿಗೆ ಸಿಕ್ಕಿಬಿದ್ದಿದ್ದಾರೆ. ಇಲ್ಲಿ ದೊರೆತ ಮಾಹಿತಿ ಆಧಾರದ ಮೇಲೆ ಹಯಾತ್ನಗರದಲ್ಲಿನತಹಶೀಲ್ದಾರ್ ಮನೆಯಲ್ಲಿ ಹುಡುಕಾಟ ನಡೆಸಿದಾಗ ಹಣ ಸಿಕ್ಕಿದೆ. ಆರೋಪಿ ಲಾವಣ್ಯ ಹಣದ ಮೂಲದ ಕುರಿತು ಸ್ಪಷ್ಟ ಮಾಹಿತಿ ನೀಡಲಿಲ್ಲ. ವಿಆರ್ಒ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.